ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 07:44 pm
HK News Staffer
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm