ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm