ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm