ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm