ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.


ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm