ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.


ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm