ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.


ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm