ಬ್ರೇಕಿಂಗ್ ನ್ಯೂಸ್
25-12-21 04:40 pm HK Desk news ಕರಾವಳಿ
ಚಿಕ್ಕಮಗಳೂರು, ಡಿ.25 : ಚಿಕ್ಕಮಗಳೂರಿನಿಂದ ಉಡುಪಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.
ಚಿಕ್ಕಮಗಳೂರು ಡಿಪೋದಿಂದ ಕೆಎಸ್ಸಾರ್ಟಿಸಿ ಬಸ್ ಬೆಳಗ್ಗೆ 6 ಗಂಟೆಗೆ ಉಡುಪಿಗೆ ಹೊರಟಿದ್ದು, ಬಸ್ ಕೊಟ್ಟಿಗೆಹಾರದ ಮಲಯಮಾರುತ ತಿರುವಿನ ಬಳಿ ತಲುಪಿದಾಗ ಕಂಡಕ್ಟರ್ ವಿಜಯಕುಮಾರ್ (42) ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಸ್ಸಿನ ಚಾಲಕ ಮತ್ತು ಕೊಟ್ಟಿಗೆಹಾರದ ಡಿಪೋ ಸಿಬಂದಿ ಸೇರಿ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ದೇಹಸ್ಥಿತಿ ಬಿಗಡಾಯಿಸಿದ್ದರಿಂದ ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಕರೆತಂದಿದ್ದಾರೆ. ಅಲ್ಲಿ ತೆರಳುವಾಗಲೇ ಅರ್ಧ ಜೀವ ಹೋಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ವಿಜಯಕುಮಾರ್, ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಬಳಿಕ ಕುನ್ನಾಳು ಗ್ರಾಮದ ನಿವಾಸಿಯಾಗಿದ್ದು, ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು.
Chikmagalur KSRTC bus Conductor on duty dies of heart attack on duty. The deceased has been identified as Vijaykumar (42).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm