ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm