ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm