ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm