ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.
ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 10:29 pm
Mangalore Correspondent
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm