ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.
ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm