ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 04:05 pm
Mangalore Correspondent
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm