ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm