ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm