ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm