ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm