ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm