ಬ್ರೇಕಿಂಗ್ ನ್ಯೂಸ್
27-12-21 10:05 pm Mangalore Correspondent ಕರಾವಳಿ
ಚಿಕ್ಕಮಗಳೂರು, ಡಿ.27 : ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಪರ - ವಿರೋಧ ಕೇಳಿ ಬಂದಿರುವಾಗಲೇ ಬಿಜೆಪಿ ಮುಖಂಡ ಸಿ.ಟಿ.ರವಿ, ಸರಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ. ಆದರೆ ಓಮಿಕ್ರಾನ್ ಬಗ್ಗೆ ಭಯಪಡಬೇಕಿಲ್ಲ ಎಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ.
ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದ್ರೆ ಎಚ್ಚರ ವಹಿಸಬೇಕು. ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸರ್ಕಾರದ ನಿರ್ಣಯದ ವಿರುದ್ಧ ಸಿ.ಟಿ ರವಿ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ.

ಈಶ್ವರ, ಅಲ್ಲಾ, ಜೀಸಸ್ ಮೂವರನ್ನೂ ಒಪ್ಪಿದರೆ ಸಂಘರ್ಷ ಇರಲ್ಲ !
ಅಲ್ಲಾ, ಈಶ್ವರ, ಜೀಸಸ್ ಮೂವರನ್ನೂ ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಸಂಘರ್ಷ ಇರೋದಿಲ್ಲ ಎಂದು ಸಿ ಟಿ ರವಿ, ಇದೇ ವೇಳೆ ಸರ್ವಧರ್ಮ ಸಮನ್ವಯದ ಅಗತ್ಯದ ಬಗ್ಗೆ ಪಾಠ ಮಾಡಿದ್ದಾರೆ. ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು. ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ. ಆದರೆ ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತೆ.
ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ. ಈ ವಿಚಾರದಲ್ಲಿ ಎರಡು ಧರ್ಮಗಳು ಆಲೋಚನೆ ಮಾಡಿದರೆ ಉತ್ತಮ. ಆಗ ಮಾತ್ರ, ಎಷ್ಟು ಮತ ಇದೆಯೋ ಅಷ್ಟು ಮತ ಅನ್ನೋ ಮುಕ್ತ ಭಾವಕ್ಕೆ ಅವಕಾಶ ಸಿಗುತ್ತೆ. ಜಗತ್ತಿನಲ್ಲಿ ಶಾಂತಿ ನೆಲೆಸಲು ಇರುವ ಅಡೆತಡೆಗಳನ್ನು ನಿವಾರಿಸೋಕೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಆಲೋಚನೆ ಮಾಡಿದರೆ ಜಗತ್ತು ಸುಖವಾಗಿರುತ್ತೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯಿಸಿದರು.
CT Ravi who spoke in Chikmagalur to the media persons stated that he's not happy with Night Curfew in Karnataka, says dont create panic among people.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm