ಬ್ರೇಕಿಂಗ್ ನ್ಯೂಸ್
27-12-21 10:05 pm Mangalore Correspondent ಕರಾವಳಿ
ಚಿಕ್ಕಮಗಳೂರು, ಡಿ.27 : ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಪರ - ವಿರೋಧ ಕೇಳಿ ಬಂದಿರುವಾಗಲೇ ಬಿಜೆಪಿ ಮುಖಂಡ ಸಿ.ಟಿ.ರವಿ, ಸರಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ. ಆದರೆ ಓಮಿಕ್ರಾನ್ ಬಗ್ಗೆ ಭಯಪಡಬೇಕಿಲ್ಲ ಎಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ.
ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದ್ರೆ ಎಚ್ಚರ ವಹಿಸಬೇಕು. ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸರ್ಕಾರದ ನಿರ್ಣಯದ ವಿರುದ್ಧ ಸಿ.ಟಿ ರವಿ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ.

ಈಶ್ವರ, ಅಲ್ಲಾ, ಜೀಸಸ್ ಮೂವರನ್ನೂ ಒಪ್ಪಿದರೆ ಸಂಘರ್ಷ ಇರಲ್ಲ !
ಅಲ್ಲಾ, ಈಶ್ವರ, ಜೀಸಸ್ ಮೂವರನ್ನೂ ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಸಂಘರ್ಷ ಇರೋದಿಲ್ಲ ಎಂದು ಸಿ ಟಿ ರವಿ, ಇದೇ ವೇಳೆ ಸರ್ವಧರ್ಮ ಸಮನ್ವಯದ ಅಗತ್ಯದ ಬಗ್ಗೆ ಪಾಠ ಮಾಡಿದ್ದಾರೆ. ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು. ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ. ಆದರೆ ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತೆ.
ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ. ಈ ವಿಚಾರದಲ್ಲಿ ಎರಡು ಧರ್ಮಗಳು ಆಲೋಚನೆ ಮಾಡಿದರೆ ಉತ್ತಮ. ಆಗ ಮಾತ್ರ, ಎಷ್ಟು ಮತ ಇದೆಯೋ ಅಷ್ಟು ಮತ ಅನ್ನೋ ಮುಕ್ತ ಭಾವಕ್ಕೆ ಅವಕಾಶ ಸಿಗುತ್ತೆ. ಜಗತ್ತಿನಲ್ಲಿ ಶಾಂತಿ ನೆಲೆಸಲು ಇರುವ ಅಡೆತಡೆಗಳನ್ನು ನಿವಾರಿಸೋಕೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಆಲೋಚನೆ ಮಾಡಿದರೆ ಜಗತ್ತು ಸುಖವಾಗಿರುತ್ತೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯಿಸಿದರು.
CT Ravi who spoke in Chikmagalur to the media persons stated that he's not happy with Night Curfew in Karnataka, says dont create panic among people.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm