ಬ್ರೇಕಿಂಗ್ ನ್ಯೂಸ್
28-12-21 02:42 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.28 : ಅತ್ತಾವರ ಬಳಿಯ ನಂದಿಗುಡ್ಡೆಯ ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಡಬ್ಬಿಯ ಮೇಲೆ ಬಳಸಿದ ಕಾಂಡೋಮನ್ನು ಇರಿಸಿ ಅಪವಿತ್ರಗೊಳಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇಂದು ಬೆಳಗ್ಗೆ ರಸ್ತೆ ಬದಿಯ ಕಾಣಿಕೆ ಡಬ್ಬಿಯ ಮೇಲ್ಭಾಗದಲ್ಲಿ ಕಾಂಡೋಮ್ ಕಂಡುಬಂದಿದ್ದು, ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಭಕ್ತರು ಜಮಾಯಿಸಿದ್ದಾರೆ. ಹಿಂದು ಸಂಘಟನೆಗಳ ಪ್ರಮುಖರು ಕೂಡ ಜಮಾಯಿಸಿದ್ದು ಕೂಡಲೇ ಆರೋಪಿಯನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಅವರಲ್ಲಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಇದೇ ರೀತಿ ಮಂಗಳೂರಿನ ವಿವಿಧೆಡೆ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯ ಒಳಗಡೆ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಯಾಗಿರಲಿಲ್ಲ. ಪೊಲೀಸರು ತನಿಖೆ ತೀವ್ರಗೊಳಿಸಿದ ನಂತರ ಈ ರೀತಿಯ ಪ್ರಕರಣ ಕಂಡುಬಂದಿರಲಿಲ್ಲ.



ಕಠಿಣ ಕ್ರಮಕ್ಕೆ ಶಾಸಕ ಕಾಮತ್ ಸೂಚನೆ
ನಂದಿಗುಡ್ಡೆ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿರುವ ಘಟನೆಯನ್ನು ಖಂಡಿಸಿರುವ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಘಟನೆ ಬಗ್ಗೆ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಕಠಿಣ ಕ್ರಮ ಜರುಗಿಸಲಾಗುತ್ತದೆ. ಶಾಂತಿಯಿಂದಿರುವ ಕರಾವಳಿಯಲ್ಲಿ ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟುವಂತೆ ಪೊಲೀಸ್ ಇಲಾಖೆ ಸೂಚಿಸಿದ್ದೇನೆ ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
Miscreants put condoms inside offering box of Sri Koragajja Temple at Nandi Gudda in Mangalore. Vhp demand immediate arrest of the culprits. Same cases had repeated months ago in different temples of mangalore in which the mangalore police are still not able to trace the whereabouts of the culprits.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm