ಬ್ರೇಕಿಂಗ್ ನ್ಯೂಸ್
28-12-21 09:48 pm HK Desk news ಕರಾವಳಿ
ಉಡುಪಿ, ಡಿ.28 : ಕೋಟದಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೋಲಿಸರು ದೌರ್ಜನ್ಯ ನಡೆಸಿದ ಘಟನೆ ಸಂಬಂಧಿಸಿ ಡಿಎಸ್ಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಆದೇಶ ಮಾಡಿದ್ದಾರೆ.
ಡಿಎಸ್ಪಿ ವಿಚಾರಣೆ ಮುಗಿಯುವ ತನಕ ಕೃತ್ಯದಲ್ಲಿ ಭಾಗಿಯಾಗಿರುವ ಕೋಟ ಠಾಣೆಯ ಪೊಲೀಸರು ಕರ್ತವ್ಯಕ್ಕೆ ಹಾಜರಾಗುವಂತಿಲ್ಲ. ಪಿಎಸ್ ಐ ಸಂತೋಷ್ ಮತ್ತು ಐವರು ಸಿಬ್ಬಂದಿಗಳನ್ನು ಕೋಟ ಠಾಣೆಯಿಂದ ಶಿಫ್ಟ್ ಮಾಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.


ಮುಂದಿನ ಆದೇಶದ ವರೆಗೆ ಪಿಎಸ್ ಐ ಮತ್ತು 5 ಮಂದಿ ಸಿಬ್ಬಂದಿಗಳು ಕೋಟ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಆದೇಶ ಮಾಡಿದ್ದಾರೆ. ಎರಡು ದಿನದಲ್ಲಿ ಇಲಾಖೆಯ ಪ್ರಾಥಮಿಕ ತನಿಖೆ ಪೂರ್ಣ ಆಗುವ ನಿರೀಕ್ಷೆ ಇದ್ದು ಅಲ್ಲಿ ವರೆಗೆ ಹಾಜರಾಗುವಂತಿಲ್ಲ. ತನಿಖೆಯಲ್ಲಿ ಮೇಲ್ನೋಟಕ್ಕೆ ತಪ್ಪು ಕಂಡುಬಂದಲ್ಲಿ ಪೊಲೀಸರು ಸಸ್ಪೆಂಡ್ ಆಗುವ ಸಾಧ್ಯತೆಯಿದೆ.


ಲೌಡ್ ಸ್ಪೀಕರ್ ರಾತ್ರಿ 10 ಗಂಟೆ ನಂತರವೂ ನಡೆಯುತಿತ್ತು. ಅಲ್ಲಿನ ಸ್ಥಳೀಯರು ಸ್ಟೇಶನ್ ಗೆ ದೂರು ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡಿಜೆ ಸೌಂಡ್ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದರು. ಮತ್ತೆ 112 ಗೆ ದೂರು ಬಂದ ಹಿನ್ನಲೆಯಲ್ಲಿ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆ ನಿಜವಾಗಿದ್ದಲ್ಲಿ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಇಲಾಖೆ ಬಗ್ಗೆ ನಂಬಿಕೆ ಇರಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಎನ್. ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
"Five staff and a sub-inspector has been shifted from the Kota police station till the inquiry is completed. Until further orders, the sub-inspector and the five staff cannot attend the Kota police station," informed Udupi superintendent of police (SP) N Vishnuvardhan said on Tuesday December 28. Speaking about the allegations of police brutality at a mehendi function in Kota, the SP said "It is expected that the probe will be completed by Wednesday evening. A probe under Udupi DySP has been initiated.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm