ಬ್ರೇಕಿಂಗ್ ನ್ಯೂಸ್
29-12-21 11:51 am HK Desk news ಕರಾವಳಿ
ಉಡುಪಿ, ಡಿ.29 : ಕೊರಗ ಸಮುದಾಯದ ಮದುವೆ ಕಾರ್ಯಕ್ರಮ ನಿಮಿತ್ತ ಮೆಹಂದಿಗೆ ಡಿಜೆ ಹಾಕಿದ್ದ ನೆಪದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕೋಟ ಠಾಣೆ ಪಿಎಸ್ಐ ಸಂತೋಷ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತು ಮಾಡಿದ್ದಾರೆ.
ಲಾಠಿಚಾರ್ಜ್ ಘಟನೆಯಲ್ಲಿ ಭಾಗಿಯಾಗಿದ್ದ ಇತರ ಐವರು ಪೊಲೀಸ್ ಸಿಬಂದಿಯನ್ನು ತಕ್ಷಣದಿಂದಲೇ ಬೇರೆ ಕಡೆಗೆ ವರ್ಗಾವಣೆ ಮಾಡಲು ಐಜಿಪಿ ಆದೇಶ ಮಾಡಿದ್ದಾರೆ. ಡಿ.27ರ ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ಘಟನೆ ನಡೆದಿತ್ತು. ಕೊರಗ ಸಮುದಾಯದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಹಾಕಿದ್ದನ್ನು ವಿರೋಧಿಸಿ ಸ್ಥಳೀಯ ಕೆಲವರು ಠಾಣೆಗೆ ದೂರು ನೀಡಿದ್ದರು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಡಿಜೆ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದು ಆನಂತರವೂ ನಿಲ್ಲಿಸದೇ ಇದ್ದುದಕ್ಕೆ ಪಿಎಸ್ಐ ನೇತೃತ್ವದಲ್ಲಿ ಲಾಠಿಚಾರ್ಜ್ ಮಾಡಿದ್ದರು.




ಮದುಮಗ ಸೇರಿದಂತೆ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಲೇ ಎಸ್ಪಿ ವಿಷ್ಣುವರ್ಧನ್ ಘಟನೆ ಬಗ್ಗೆ ತನಿಖೆಗೆ ಆದೇಶ ಮಾಡಿದ್ದರು. ಪ್ರಾಥಮಿಕ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಕೋಟ ಠಾಣೆ ಪಿಎಸ್ಐ ಸಂತೋಷ್ ಅಮಾನತು ಮಾಡಿದ್ದಾರೆ.
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್
Kota police sub inspector Santhosh was suspended on the accusation of atrocities by the police personnel on the Koraga community during a Mehendi programme. This order was taken out by IGP of Western Range. The five policemen who wielded lathis mercilessly on the Koraga community members are also transferred with immediate effect.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm