ಬ್ರೇಕಿಂಗ್ ನ್ಯೂಸ್
29-12-21 07:30 pm Mangalore Correspondent ಕರಾವಳಿ
ಮಂಗಳೂರು, ಡಿ.29 : ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಹೆಮ್ಮೆಯ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಮಂಗಳೂರಿನಲ್ಲಿ ಹಸೆಮಣೆ ಏರಿದ್ದಾರೆ. ಕೇರಳ ಮೂಲದ ಅಥ್ಲೀಟ್ ಜಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಮಂಗಳೂರು ಹೊರ ವಲಯದ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ ಅಥ್ಲೀಟ್ ಪೂವಮ್ಮ ಅವರ ಮದುವೆ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ನೆರವೇರಿತು. ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ.ತಮ್ಮಯ್ಯ(ರಾಜು), ತಾಯಿ ಜಾನಕಿ (ಜಾಜಿ), ಜಿತಿನ್ ಅವರ ತಾಯಿ ಜಾನ್ಸಿ ಸೇರಿದಂತೆ ಕುಟುಂಬಸ್ಥರು, ಬಂಧುಮಿತ್ರರು, ಕ್ರೀಡಾಪಟುಗಳು ಹಾಗೂ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.
ಕೊಡಗು ಮೂಲದ 31 ವರ್ಷದ ಪೂವಮ್ಮ ಅವರು ಮಂಗಳೂರಿನಲ್ಲಿಯೇ ವಿದ್ಯಾರ್ಥಿ ಜೀವನ ಪೂರೈಸಿ ಕ್ರೀಡಾ ತರಬೇತಿಯನ್ನೂ ಪಡೆದಿದ್ದರು. 2014 ರಲ್ಲಿ ಮೊದಲ ಬಾರಿಗೆ ಇಂಚೋನ್ ಏಷ್ಯಾಡ್ನಲ್ಲಿ ಒಂದು ಚಿನ್ನ, ಒಂದು ಕಂಚು ಮತ್ತು 2018ರ ಜಕಾರ್ತ ಏಷ್ಯಾಡ್ನಲ್ಲಿ ಎರಡು ಚಿನ್ನದ ಪದಕ ಗೆದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದರು.
ಜನವರಿ ಒಂದರಂದು ಪೂವಮ್ಮ ಅವರ ಪತಿ ಜಿತಿನ್ ಊರು ಕೇರಳದ ತ್ರಿಶೂರಿನಲ್ಲಿ ಮತ್ತೊಂದು ಕಾರ್ಯಕ್ರಮ ನಡೆಯಲಿದೆ.
Poovamma is a 400 m spinner. poovamma was part of the team that won gold for india at the 2014 and 2018 asian games and the 2013 and 2017 asian championships. he won silver and relay gold at the 2008 commonwealth youth games. poovamma was part of the indian team at the rio olympics.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm