ಬ್ರೇಕಿಂಗ್ ನ್ಯೂಸ್
29-12-21 09:00 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.29 : ಅಪಘಾತದಲ್ಲಿ ಮೃತಪಟ್ಟ ಯುವಕನೊಬ್ಬನ ದೇಹದ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು.
ಡಿ.26ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಮೂರ್ಜೆ ನಿವಾಸಿ ಸತೀಶ್ (32) ಎಂಬವರು ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಯುವಕನ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದ್ದರು. ಇದರಂತೆ, ಕುಟುಂಬಸ್ಥರು ಯುವಕನ ದೇಹದ ಅಂಗಗಳನ್ನು ದಾನ ಮಾಡಲು ಮುಂದಾಗಿದ್ದರು.



ಸತೀಶ್ ಅವರ ಹೃದಯವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದರೆ, ಲಿವರ್ ಅನ್ನು ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ. ಕಿಡ್ನಿಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗತ್ಯ ಉಳ್ಳವರಿಗೆ ಅಂಗಗಳನ್ನು ರವಾನೆ ಮಾಡಿದ್ದು, ಇದಕ್ಕಾಗಿ ಬುಧವಾರ ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಮತ್ತು ಮಣಿಪಾಲಕ್ಕೆ ಮುಟ್ಟಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು, ಅಲ್ಲಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Punjalkatte youth dies of accident donates organs, deliverd to hospital in Bangalore and Manipal. Satish had died of road accident on December 26th.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm