ಬ್ರೇಕಿಂಗ್ ನ್ಯೂಸ್
29-12-21 09:00 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.29 : ಅಪಘಾತದಲ್ಲಿ ಮೃತಪಟ್ಟ ಯುವಕನೊಬ್ಬನ ದೇಹದ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು.
ಡಿ.26ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಮೂರ್ಜೆ ನಿವಾಸಿ ಸತೀಶ್ (32) ಎಂಬವರು ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಯುವಕನ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದ್ದರು. ಇದರಂತೆ, ಕುಟುಂಬಸ್ಥರು ಯುವಕನ ದೇಹದ ಅಂಗಗಳನ್ನು ದಾನ ಮಾಡಲು ಮುಂದಾಗಿದ್ದರು.
ಸತೀಶ್ ಅವರ ಹೃದಯವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದರೆ, ಲಿವರ್ ಅನ್ನು ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ. ಕಿಡ್ನಿಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗತ್ಯ ಉಳ್ಳವರಿಗೆ ಅಂಗಗಳನ್ನು ರವಾನೆ ಮಾಡಿದ್ದು, ಇದಕ್ಕಾಗಿ ಬುಧವಾರ ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಮತ್ತು ಮಣಿಪಾಲಕ್ಕೆ ಮುಟ್ಟಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು, ಅಲ್ಲಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Punjalkatte youth dies of accident donates organs, deliverd to hospital in Bangalore and Manipal. Satish had died of road accident on December 26th.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm