ಬ್ರೇಕಿಂಗ್ ನ್ಯೂಸ್
29-12-21 09:00 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.29 : ಅಪಘಾತದಲ್ಲಿ ಮೃತಪಟ್ಟ ಯುವಕನೊಬ್ಬನ ದೇಹದ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು.
ಡಿ.26ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಮೂರ್ಜೆ ನಿವಾಸಿ ಸತೀಶ್ (32) ಎಂಬವರು ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಯುವಕನ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದ್ದರು. ಇದರಂತೆ, ಕುಟುಂಬಸ್ಥರು ಯುವಕನ ದೇಹದ ಅಂಗಗಳನ್ನು ದಾನ ಮಾಡಲು ಮುಂದಾಗಿದ್ದರು.



ಸತೀಶ್ ಅವರ ಹೃದಯವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದರೆ, ಲಿವರ್ ಅನ್ನು ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ. ಕಿಡ್ನಿಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗತ್ಯ ಉಳ್ಳವರಿಗೆ ಅಂಗಗಳನ್ನು ರವಾನೆ ಮಾಡಿದ್ದು, ಇದಕ್ಕಾಗಿ ಬುಧವಾರ ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಮತ್ತು ಮಣಿಪಾಲಕ್ಕೆ ಮುಟ್ಟಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು, ಅಲ್ಲಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Punjalkatte youth dies of accident donates organs, deliverd to hospital in Bangalore and Manipal. Satish had died of road accident on December 26th.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm