ಬ್ರೇಕಿಂಗ್ ನ್ಯೂಸ್
30-12-21 01:08 pm HK Desk news ಕರಾವಳಿ
ಕುಂದಾಪುರ, ಡಿ.29 : ಪ್ರೇಮ ವೈಪಲ್ಯದಿಂದ ಬೇಸತ್ತ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಗೆ ಹಲ್ಲೆಗೈದು ನೇಣಿಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟ ಗ್ರಾಮದ ಶಿರಿಯಾರ ಬಳಿಯ ಹೆಸ್ಕತ್ತೂರಿನಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ರಾಘವೇಂದ್ರ ಕುಲಾಲ್ (35) ಮೃತ ಯುವಕ. ಅದೇ ಪರಿಸರದ ಯುವತಿಯನ್ನು ರಾಘವೇಂದ್ರ ಪ್ರೀತಿಸುತ್ತಿದ್ದು, ಕೆಲವು ಸಮಯಗಳಿಂದ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಇದರಿಂದ ತೀವ್ರ ನೊಂದಿದ್ದ ಯುವಕ ಬುಧವಾರ ಸಂಜೆ ದಾರಿ ಬದಿಯಲ್ಲಿ ಅಡ್ಡಗಟ್ಟಿ ಆಕೆಯ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ.
ಆನಂತರ ಮನೆಗೆ ತೆರಳಿದ್ದ ರಾಘವೇಂದ್ರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡಿದ್ದ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man, who was distraught due to failure of his love with a woman killed himself at Heskuthur near Shiriyara of Kota in the taluk on Wednesday December 29. Raghavendra Kulal (35), auto driver by profession, is the deceased.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm