ಬ್ರೇಕಿಂಗ್ ನ್ಯೂಸ್
30-12-21 01:08 pm HK Desk news ಕರಾವಳಿ
ಕುಂದಾಪುರ, ಡಿ.29 : ಪ್ರೇಮ ವೈಪಲ್ಯದಿಂದ ಬೇಸತ್ತ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಗೆ ಹಲ್ಲೆಗೈದು ನೇಣಿಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟ ಗ್ರಾಮದ ಶಿರಿಯಾರ ಬಳಿಯ ಹೆಸ್ಕತ್ತೂರಿನಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ರಾಘವೇಂದ್ರ ಕುಲಾಲ್ (35) ಮೃತ ಯುವಕ. ಅದೇ ಪರಿಸರದ ಯುವತಿಯನ್ನು ರಾಘವೇಂದ್ರ ಪ್ರೀತಿಸುತ್ತಿದ್ದು, ಕೆಲವು ಸಮಯಗಳಿಂದ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಇದರಿಂದ ತೀವ್ರ ನೊಂದಿದ್ದ ಯುವಕ ಬುಧವಾರ ಸಂಜೆ ದಾರಿ ಬದಿಯಲ್ಲಿ ಅಡ್ಡಗಟ್ಟಿ ಆಕೆಯ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ.
ಆನಂತರ ಮನೆಗೆ ತೆರಳಿದ್ದ ರಾಘವೇಂದ್ರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡಿದ್ದ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man, who was distraught due to failure of his love with a woman killed himself at Heskuthur near Shiriyara of Kota in the taluk on Wednesday December 29. Raghavendra Kulal (35), auto driver by profession, is the deceased.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm