ಬ್ರೇಕಿಂಗ್ ನ್ಯೂಸ್
30-12-21 01:08 pm HK Desk news ಕರಾವಳಿ
ಕುಂದಾಪುರ, ಡಿ.29 : ಪ್ರೇಮ ವೈಪಲ್ಯದಿಂದ ಬೇಸತ್ತ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಗೆ ಹಲ್ಲೆಗೈದು ನೇಣಿಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟ ಗ್ರಾಮದ ಶಿರಿಯಾರ ಬಳಿಯ ಹೆಸ್ಕತ್ತೂರಿನಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ರಾಘವೇಂದ್ರ ಕುಲಾಲ್ (35) ಮೃತ ಯುವಕ. ಅದೇ ಪರಿಸರದ ಯುವತಿಯನ್ನು ರಾಘವೇಂದ್ರ ಪ್ರೀತಿಸುತ್ತಿದ್ದು, ಕೆಲವು ಸಮಯಗಳಿಂದ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಇದರಿಂದ ತೀವ್ರ ನೊಂದಿದ್ದ ಯುವಕ ಬುಧವಾರ ಸಂಜೆ ದಾರಿ ಬದಿಯಲ್ಲಿ ಅಡ್ಡಗಟ್ಟಿ ಆಕೆಯ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ.
ಆನಂತರ ಮನೆಗೆ ತೆರಳಿದ್ದ ರಾಘವೇಂದ್ರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡಿದ್ದ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man, who was distraught due to failure of his love with a woman killed himself at Heskuthur near Shiriyara of Kota in the taluk on Wednesday December 29. Raghavendra Kulal (35), auto driver by profession, is the deceased.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm