ಬ್ರೇಕಿಂಗ್ ನ್ಯೂಸ್
15-09-20 08:11 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 15: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ನಶೆ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು.
ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು ಬಂಟ್ವಾಳ ಮಿನಿ ವಿಧಾನಸೌದ ಮುಂದೆ ಚಾಲನೆ ನೀಡಲಾಯಿತು.



ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿ ಪಂ ಸದಸ್ಯ ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ತಾಲೂಕು ಕಚೇರಿಗೆ ಆಗಮಿಸಿದ ಸಾರ್ವಜನಿಕರು ತಮ್ಮ ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.
ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ, ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ಹರ್ಷಿತ್ ಕೊಯಿಲ ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್. ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು, ಮನೀಷ್ ರಾಯಿ ಮುಂತಾದವರು ಉಪಸ್ಥಿತರಿದ್ದರು.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm