ಬ್ರೇಕಿಂಗ್ ನ್ಯೂಸ್
02-01-22 02:00 pm Mangalore Correspondent ಕರಾವಳಿ
ಪುತ್ತೂರು, ಜ.2 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಿನ್ನಿಗೋಳಿಯ ಪಾವಂಜೆ ನಿವಾಸಿ ಸುರೇಶ ನಾವಡ (43) ಮೃತರು. ಇವರು ಬೆಂಗಳೂರಿನಲ್ಲಿ ಐಬಿಎಂ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಕಳೆದ ಡಿ.23 ರಂದು ಪತ್ನಿ , ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ತಾಯಿ ಮನೆಯಾದ ಪಾವಂಜೆಯಲ್ಲಿ ಮಕ್ಕಳೊಂದಿಗೆ ರಜೆ ಕಳೆದು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ, ಶಿರಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಏನೋ ಶಬ್ದ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಅಡ್ಡಹೊಳೆ ತಿರುವಿನ ಬಳಿ ಕಾರನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗಲೇ ಕಾರಿನ ಮೇಲೆ ರಸ್ತೆ ಬದಿಯಿದ್ದ ಮರ ಉರುಳಿ ಬಿದ್ದಿದೆ. ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಸುರೇಶ್ ನಾವಡ ಮತ್ತು ಕಾರಿನ ಮೇಲೆ ಮರ ಬಿದ್ದಿದ್ದು ಸುರೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಐ ಟ್ವೆಂಟಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಪತ್ನಿ ರಶ್ಮಿ ಸಿಕ್ವೇರಾ ಮತ್ತು ಇಬ್ಬರು ಮಕ್ಕಳಿಗೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
A software engineer by professional died on the soot in Shiradi Ghat in Mangalore after a huge tree fell on him while he had parked his car to repair it. The deceased has been identified as Suresh Navada (43). Wife and two children were also said to be inside the car who are unhurt.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm