ಬ್ರೇಕಿಂಗ್ ನ್ಯೂಸ್
02-01-22 02:00 pm Mangalore Correspondent ಕರಾವಳಿ
ಪುತ್ತೂರು, ಜ.2 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಿನ್ನಿಗೋಳಿಯ ಪಾವಂಜೆ ನಿವಾಸಿ ಸುರೇಶ ನಾವಡ (43) ಮೃತರು. ಇವರು ಬೆಂಗಳೂರಿನಲ್ಲಿ ಐಬಿಎಂ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಕಳೆದ ಡಿ.23 ರಂದು ಪತ್ನಿ , ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ತಾಯಿ ಮನೆಯಾದ ಪಾವಂಜೆಯಲ್ಲಿ ಮಕ್ಕಳೊಂದಿಗೆ ರಜೆ ಕಳೆದು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ, ಶಿರಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಏನೋ ಶಬ್ದ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಅಡ್ಡಹೊಳೆ ತಿರುವಿನ ಬಳಿ ಕಾರನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗಲೇ ಕಾರಿನ ಮೇಲೆ ರಸ್ತೆ ಬದಿಯಿದ್ದ ಮರ ಉರುಳಿ ಬಿದ್ದಿದೆ. ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಸುರೇಶ್ ನಾವಡ ಮತ್ತು ಕಾರಿನ ಮೇಲೆ ಮರ ಬಿದ್ದಿದ್ದು ಸುರೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಐ ಟ್ವೆಂಟಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಪತ್ನಿ ರಶ್ಮಿ ಸಿಕ್ವೇರಾ ಮತ್ತು ಇಬ್ಬರು ಮಕ್ಕಳಿಗೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
A software engineer by professional died on the soot in Shiradi Ghat in Mangalore after a huge tree fell on him while he had parked his car to repair it. The deceased has been identified as Suresh Navada (43). Wife and two children were also said to be inside the car who are unhurt.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm