ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.

ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am