ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.

ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm