ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm