ಬ್ರೇಕಿಂಗ್ ನ್ಯೂಸ್
16-09-20 11:47 am Mangalore Correspondent ಕರಾವಳಿ
ಮಂಗಳೂರು, ಸೆ.16: ಸೆಪ್ಟಂಬರ್ - 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯಲು ಕೊರೊನಾ ಸೋಂಕಿತರಿಗೂ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕಿನಿಂದಾಗಿ ಮನೆಯಲ್ಲಿ ಐಸೋಲೇಶನ್ನಲ್ಲಿದ್ದು ಪರೀಕ್ಷೆಯ ಬರೆಯಲು ಅಪೇಕ್ಷಿಸಿದ ವಿದ್ಯಾರ್ಥಿಗಳು ವೈದ್ಯರ ಅನುಮತಿ ಪತ್ರ ಪಡೆದುಕೊಂಡು ಸಲ್ಲಿಸಿದಲ್ಲಿ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ.
ದ.ಕ. ಜಿಲ್ಲೆಯಲ್ಲಿ ಅಂತಹ ವಿದ್ಯಾರ್ಥಿಗಳು ಇದ್ದಲ್ಲಿ ತಾಲೂಕುವಾರು ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸೆಪ್ಟೆಂಬರ್ 19ರೊಳಗೆ ನೊಂದಾಯಿಸಬೇಕು. ಸಂಪರ್ಕಿಸಬೇಕಾದ ತಾಲೂಕು ನೋಡಲ್ ಅಧಿಕಾರಿಗಳ ವಿವರ
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ವಿದ್ಯಾರ್ಥಿಗಳಿಗೆ ಈ ಅವಕಾಶ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm