ಬ್ರೇಕಿಂಗ್ ನ್ಯೂಸ್
11-01-22 02:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.11 : ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ ಆಗಿದ್ದು ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ, ಪಣಂಬೂರು ಠಾಣೆಯ ಪೊಲೀಸರ ಭೇಟಿ ನೀಡಿದ್ದಾರೆ. ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿರುವ ಕಮಿಷನರ್, ಘಟನೆಯಲ್ಲಿ 26 ಜನ ಸಿಬ್ಬಂದಿಗಳು ಅಸ್ವಸ್ಥರಾಗಿದ್ದರು. ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಹೇಗೆ ಸೋರಿಕೆ ಆಗಿದೆ ಎನ್ನುವ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ಸೂಕ್ತ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ. ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು ಹನ್ನೊಂದು ಗಂಟೆ ಸುಮಾರಿಗೆ ಅಮೋನಿಯಂ ಸೋರಿಕೆ ಆಗಿತ್ತು.
Mangalore Gas leakage inside Everest Sea Food Fish Mill factory in Surathkal, 20 staffs admitted to hospital, disaster averted. The Fire Department has Police have reached the spot. More than 80 employees are said to be working at the mill.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm