ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm