ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm