ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am