ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am