ಬ್ರೇಕಿಂಗ್ ನ್ಯೂಸ್
13-01-22 10:04 pm HK Desk news ಕರಾವಳಿ
Photo credits : Headline Karnataka
ಉಡುಪಿ, ಜ.13 : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಎಸಿಬಿ ದಾಳಿ ಮಾಡಿದ್ದು ಲಂಚ ಸ್ವೀಕರಿಸುತ್ತಿದ್ದಾಗಲೇ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಗುರುಪ್ರಸಾದ್, ಅಧಿಕಾರಿಗಳಾದ ನಯಿಮಾ ಸಯೀದ್ ಮತ್ತು ಪ್ರಸಾದ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಕನ್ವರ್ಷನ್ ಮಾಡಿ ಪರವಾನಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳು ಲಂಚ ಕೇಳಿದ್ದು ವ್ಯಕ್ತಿಯೊಬ್ಬರಿಂದ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.
ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ಎಸ್ಪಿ ಸೈಮನ್, ಡಿವೈಎಸ್ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ದಾಳಿಯಾಗಿದೆ. ಎಸಿಬಿ ಎಸ್ಐ ಸತೀಶ್, ರಫೀಕ್ ಎಂ. ದಾಳಿ ಸಂದರ್ಭದಲ್ಲಿ ಜೊತೆಗಿದ್ದರು. ಗುರುಪ್ರಸಾದ್, ನಯಿಮಾ ಸಯೀದ್, ಪ್ರಸಾದ್ ವಿರುದ್ಧ ಹಲವು ಬಾರಿ ಸಾರ್ವಜನಿಕರು ದೂರು ನೀಡಿದ್ದರು.
he office of Udupi Urban Development Authority (UUDA) was raided by the sleuths of Anti-Corruption Bureau (ACB) on Thursday January 13. The officials of ACB confiscated Rs 2.5 lac from UUDA engineer Guruprasad. Officers of the authority, Naima Sayyid and Prasad were taken into custody by ACB sleuths.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm