ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm