ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm