ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm