ಬ್ರೇಕಿಂಗ್ ನ್ಯೂಸ್
17-01-22 11:12 pm Mangalore Pillar Woman found dead in well, Family involvement suspected of Murder ಕರಾವಳಿ
ಉಳ್ಳಾಲ, ಜ.17: ಸೋಮೇಶ್ವರ ಗ್ರಾಮದ ಪಿಲಾರು ಶಾಲೆಯ ಬಳಿ 85 ರ ವೃದ್ಧೆಯೋರ್ವರು ಬಾವಿಗೆ ಬಿದ್ದು ಇಂದು ಮಧ್ಯಾಹ್ನ ಅಸಹಜ ಸಾವನ್ನಪ್ಪಿದ್ದು , ಕುಟುಂಬಸ್ಥರು ಮರಣೋತ್ತರ ಪರೀಕ್ಷಾ ವರದಿ ಬರುವ ಮೊದಲೇ ಆಕಸ್ಮಿಕ ಸಾವೆಂದು ಬಿಂಬಿಸಲು ಹೊರಟಿದ್ದಾರೆ.
ಪಿಲಾರು ಸರಕಾರಿ ಶಾಲಾ ಬಳಿಯ ದಿ.ಮಂಜಪ್ಪ ಮೂಲ್ಯ ಅವರ ಪತ್ನಿ ಕಲ್ಯಾಣಿ(85) ಬಾವಿಗೆ ಬಿದ್ದು ಮೃತಪಟ್ಟ ವೃದ್ಧೆ. ಪತಿ ಮಂಜಪ್ಪ ಅವರು 23 ವರ್ಷಗಳ ಹಿಂದೆ ಮೃತಪಟ್ಟಿದ್ದು ಕಲ್ಯಾಣಿ ಅವರು ತನ್ನ ಹಿರಿಯ ಮಗ ಉಮೇಶ್ ಅವರೊಂದಿಗೆ ಪಿಲಾರಿನ ಮನೆಯಲ್ಲಿ ವಾಸವಿದ್ದರು.
ಒಂದು ತಿಂಗಳ ಹಿಂದೆ ಕಲ್ಯಾಣಿ ಅವರು ತನ್ನ ಎರಡನೇ ಮಗ ಶಿಫಾಲಿ ಟ್ರಾವೆಲ್ಸ್ ಬಸ್ಸು ಮಾಲಕ ರಾಮಚಂದ್ರ ಅವರ ಮಂಗಳೂರಿನ ಮನೆಗೆ ನೆಲೆಸಲು ತೆರಳಿದ್ದರು. ಇಂದು ಮಧ್ಯಾಹ್ನ ಅಚಾನಕ್ಕಾಗಿ ರಾಮಚಂದ್ರ ಅವರು ತಾಯಿ ಕಲ್ಯಾಣಿ ಅವರನ್ನ ಪಿಲಾರಿನ ಮನೆಗೆ ತಂದು ಬಿಟ್ಟಿದ್ದರು. ಆನಂತರ ಕೆಲ ಹೊತ್ತಿನಲ್ಲಿ ಘಟನೆ ನಡೆದಿತ್ತು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬಾವಿಯಲ್ಲಿದ್ದ ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕಲ್ಯಾಣಿ ಅವರು ಬಾವಿಗೆ ಹೇಗೆ ಬಿದ್ದರೆಂದು ನೋಡಿದ ಪ್ರತ್ಯಕ್ಷದರ್ಶಿಗಳು ಯಾರೂ ಇಲ್ಲ. ಅವರು ಬಿದ್ದು ಮೃತಪಟ್ಟ ಬಾವಿ ಆವರಣವೂ ಆಯತಪ್ಪಿ ಬೀಳದಷ್ಟು ರಕ್ಷಣಾತ್ಮಕ ಸ್ಥಿತಿಯಲ್ಲಿದೆ. ಮೃತರ ಮರಣೋತ್ತರ ಪರೀಕ್ಷೆ ವರದಿ ಬರುವ ಮೊದಲೇ ಕುಟುಂಬಸ್ಥರು ಕಲ್ಯಾಣಿ ಅವರು ನರರೋಗದಿಂದ ಬಳಲುತ್ತಿದ್ದು ದೇಹ ವಾಲಿ ಬಾವಿಗೆ ಬಿದ್ದು ಸತ್ತಿರುವುದಾಗಿ ಬಿಂಬಿಸಲು ಹೊರಟಿದ್ದಾರೆ. ದೇಹವಾಲಿ ಬಾವಿಗೆ ಬಿದ್ದಿದ್ದರೆ ಅವರ ದೇಹ ಛಿದ್ರವಾಗುವ ಸಾಧ್ಯತೆ ಇರುತ್ತಿತ್ತು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.
Mangalore Pillar old Woman found dead in well, Family involvement suspected of Murder
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm