ಬ್ರೇಕಿಂಗ್ ನ್ಯೂಸ್
16-09-20 10:36 pm Mangalore Reporter ಕರಾವಳಿ
ಪುತ್ತೂರು, ಸೆಪ್ಟಂಬರ್ 16: ಕಾರಿನಲ್ಲಿ ತೆರಳುತಿದ್ದ ಭಿನ್ನ ಕೋಮಿನ ಜೋಡಿಯೊಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಹೊರವಲಯದ ಮಿತ್ತೂರಿನಲ್ಲಿ ಕೇರಳ ನೊಂದಣಿಯ ಕಾರಿನಲ್ಲಿ ಭಿನ್ನ ಕೋಮಿನ ಜೋಡಿಯೊಂದು ಸರಸ ಸಲ್ಲಾಪದಲ್ಲಿ ತೊಡಗಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು ಪ್ರಶ್ನಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಕಾರು ಚಲಾಯಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಕಾರನ್ನು ಸುಮಾರು 7 ಕಿಮೀ ದೂರ ಬೆನ್ನಟ್ಟಿ ಕಾರು ಹಾಗು ಕಾರಿನಲ್ಲಿದ್ದ ಜೋಡಿಯನ್ನು ಅಡ್ಡಗಟ್ಟಿದ್ದು ಕಾರ್ಯಕರ್ತರು ಬಳಿಕ ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದಾನೆ. ಮೈಸೂರು ಮೂಲದ ಯುವತಿ ಹಿಂದೂ ಧರ್ಮೀಯಳಾಗಿದ್ದು ಬೆಂಗಳೂರಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am