ಬ್ರೇಕಿಂಗ್ ನ್ಯೂಸ್
19-01-22 08:25 pm Mangalore Correspondent ಕರಾವಳಿ
ಮಂಗಳೂರು, ಜ.19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚತೊಡಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶಾಲೆ, ಕಾಲೇಜುಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿಯಾದರೆ ಆಯಾ ಶಿಕ್ಷಣ ಸಂಸ್ಥೆಗಳನ್ನು ವಾರದ ಮಟ್ಟಿಗೆ ಬಂದ್ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ, ಮಂಗಳೂರಿನಲ್ಲಿ ಐದು ಶಾಲೆಗಳು ಮತ್ತು ಒಂದು ಕಾಲೇಜನ್ನು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ.
ಬೆಂಗ್ರೆ ಕಸಬಾದ ಸರಕಾರಿ ಪ್ರೌಢಶಾಲೆ, ಡೊಂಗರಕೇರಿ ಕೆನರಾ ಸಿಎಸ್ ಬಿಸಿ, ಬಜ್ಪೆಯ ಅನ್ಸಾರ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಮೂಲ್ಕಿಯ ವ್ಯಾಸ ಮಹರ್ಷಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಮುಂಚೂರು ಸರಕಾರಿ ಪ್ರೌಢಶಾಲೆ ಮತ್ತು ಎಡಪದವು ವಿವೇಕಾನಂದ ಪಿಯು ಕಾಲೇಜನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಐದು ಮಂದಿಗಿಂತ ಹೆಚ್ಚು ಮಕ್ಕಳಿಗೆ ಸೋಂಕು ಕಂಡುಬಂದಲ್ಲಿ ಅಂಥ ಸಂಸ್ಥೆಯನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಿ ಒಂದು ವಾರ ಕಾಲ ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿಪರೀತವಾಗಿ ಶೀತ, ಜ್ವರ ಕಾಣಿಸಿಕೊಂಡಿದ್ದು, ಅಲ್ಲಿನ ಕೆಲವು ಮನೆಗಳಲ್ಲಿ ಪೂರ್ತಿಯಾಗಿ ಎಲ್ಲರು ಕೂಡ ಪೀಡಿತರಾಗಿದ್ದಾರೆ. ಆದರೆ, ಈ ಪೈಕಿ ಹೆಚ್ಚಿನ ಮಂದಿ ಕೋವಿಡ್ ಸೋಂಕು ಪರೀಕ್ಷೆಗೆ ಒಳಪಡುತ್ತಿಲ್ಲ. ಸ್ಥಳೀಯವಾಗಿ ಔಷಧಿ ಪಡೆದು ಗುಣಮುಖರಾಗುತ್ತಿದ್ದಾರೆ.
The education department has ordered temporary suspension of classes in five schools and a college in city due to a spike in coronavirus cases in the campuses. A communique from the department has stated that classes in the following schools will be suspended for a week due to in crease in Corona cases in these following institutes-Government High school, Bengre Kasaba; Canara CBSC Dongrakere; Ansar English Medium High School, Bajpe; Vyasa Maharshi English Medium High School, Mulki; Government High School, Munchoor and Vivekananda PU College Yedapadavu.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm